Sale!

ಶ್ರೀ ಕೃಷ್ಣಾವತಾರದ ಕೊನೆಯ ಗಳಿಗೆಗಳು

240.00

ಡಾ|| ಕೆ ಎಸ್ ನಾರಾಯಣಾಚಾರ‍್ಯ

Categories: ,

Book Description

ಭಾಗವತವು, ಅದರಲ್ಲೂ ಈ ಕೃತಿಯ ಇಪ್ಪತ್ತು ಅಧ್ಯಾಯಗಳು ಉಚ್ಛಶ್ರೇಷ್ಠ ತತ್ತ್ವಜ್ಞಾನ ಗ್ರಂಥವಾಗಿರುವಂತೆ, ನವರಸಭರಿತವಾದ ಪ್ರತಿಅಧ್ಯಾಯ ರಸೋತ್ತರವಾದ ಗದ್ಯ ಕಾವ್ಯವಾಗಿದೆ. ವ್ಯಾಸರ ಕಣ್ಣಾಗಿ ನಾರಾಯಣಾಚಾರ್ಯರು ಮಹಾಭಾರತದ ಕೆನೆಯನ್ನು ಈ ಗದ್ಯ ಕಾವ್ಯಕ್ಕೆ ಸುವರ್ಣರಸದಂತೆ ಲೇಪಿಸಿದ್ದಾರೆ. ಈ ಇಪ್ಪತ್ತು ಅಧ್ಯಾಯಗಳ ಹೃದಯಸ್ಪರ್ಶಿ ಗದ್ಯಗಾಥೆಯ ದರ್ಶನದ ಸಾರದಲ್ಲಿ ವ್ಯಕ್ತಿ-ವ್ಯಕ್ತಿಯ ಜೀವನದಲ್ಲಿ ನಡಿಯುವ ದೇವಾಸುರ ಸಂಗ್ರಾಮದ ಇಷ್ಟಾನಿಷ್ಟಗಳ ಗುಟ್ಟು ಅಡಗಿದೆ.

Reviews

There are no reviews yet.

Be the first to review “ಶ್ರೀ ಕೃಷ್ಣಾವತಾರದ ಕೊನೆಯ ಗಳಿಗೆಗಳು”

Your email address will not be published.

This site uses Akismet to reduce spam. Learn how your comment data is processed.