Roll over image to zoom in
ಕರಿನೀರ ರೌರವ
₹130.00
Description
ಅಂಡಮಾನ್ ಕಾರಾಗೃಹ ವ್ಯವಸ್ಥೆಯ ಹಿನ್ನೆಲೆಯನ್ನೇ ವಸ್ತುವಾಗಿರಿಸಿಕೊಂಡ ಒಂದು ವೈಶಿಷ್ಟ್ಯಪೂರ್ಣ ಕಾದಂಬರಿ ಸಾವರಕರ್ ರಚಿಸಿದ ‘ಕಾಳೇ ಪಾಣೀ’. ಅಂಡಮಾನ್ ಬದುಕಿನ ಹತ್ತುಹಲವು ಮಗ್ಗುಲುಗಳ ಮತ್ತು ಹಲವಾರು ಜನರ ಜೀವನದ ಮೇಲೆ ಅದು ಬೀರಿದ ಪರಿಣಾಮಪರಂಪರೆಯ ಚಿತ್ರಣ ಇದರಲ್ಲಿದೆ. ಆಕಾರದಲ್ಲಿ ಕಾಲ್ಪನಿಕ ಕಥೆಯಾದರೂ ಈ ಕಾದಂಬರಿಯ ಮುಖ್ಯ ಎಳೆಗಳು ವಾಸ್ತವಾನುಭವದಿಂದ ಹೊಮ್ಮಿದವೇ. ಶೃಂಗಾರ, ವೀರ, ಕರುಣ ಮೊದಲಾದ ಎಲ್ಲ ರಸಗಳೂ ಈ ಕಾದಂಬರಿಯಲ್ಲಿ ಪ್ರದರ್ಶನಗೊಂಡಿವೆ. ಸಾವರಕರರ ಬದುಕು-ಬರಹಗಳಲ್ಲಿ ಆಸಕ್ತಿಯಿರುವ ಈ ಪೀಳಿಗೆಯ ಓದುಗರಿಗೆ ಅವರ ಈ ಕಾದಂಬರಿಯನ್ನು ಸಂಕ್ಷಿಪ್ತ ರೂಪದಲ್ಲಿಯಾದರೂ ಪರಿಚಯಿಸುವ ಆಶಯದಿಂದ ಸಿದ್ಧಗೊಂಡ ಅನುವಾದಿತ ಕನ್ನಡಾವೃತ್ತಿ – ’ಕರಿನೀರ ರೌರವ’.
Specification
Additional information
book-no | 114 |
---|---|
isbn | ISBN : 81-7531-060-X |
moola | ವಿನಾಯಕ ದಾಮೋದರ ಸಾವರಕರ್ |
author-name | |
published-date | 2012 |
language | Kannada |