Sale!

ಸಂಪನ್ನ ಭಾರತ ಸಮೃದ್ಧ ಭಾರತ

125.00

ಎಪಿಜೆ ಅಬ್ದುಲ್ ಕಲಾಂ

Book Description

ಭಾರತದ ಹನ್ನೊಂದನೆಯ ರಾಷ್ಟ್ರಪತಿಗಳಾಗಿ, ವಿಜ್ಞಾನಿಗಳಾಗಿ, ತಾಂತ್ರಿಕ ಆಡಳಿತಗಾರರಾಗಿ, ಶಿಕ್ಷಕರಾಗಿ, ಚಿಂತಕರಾಗಿ ಡಾ. ಕಲಾಂ ಅವರು ತಾವು ಕಂಡುಂಡ ಅಪಾರ ಅನುಭವಗಳನ್ನು ಬಳಸಿಕೊಂಡು ಉತ್ತಮ ಪ್ರಭುತ್ವದ ದೃಷ್ಟಿಕೋನಗಳು ಹೇಗಿರಬೇಕೆಂದು ವಿಶದವಾಗಿ ಚರ್ಚಿಸಿದ್ದಾರೆ. ಈ ಕೃತಿಯಲ್ಲಿ ಭ್ರಷ್ಟಾಚಾರದ ನಿಗ್ರಹ, ಪ್ರಭುತ್ವ ಹಾಗೂ ತತ್ಸಂಬಂಧಿತ ಉತ್ತರದಾಯಿತ್ವ ಮುಂತಾದವುಗಳ ಬಗ್ಗೆ ವಾಸ್ತವಿಕ ನೆಲೆಗಟ್ಟಿನ ಸಲಹೆಗಳಿವೆ. ಪ್ರಾಮಾಣಿಕತೆಯಿಂದ, ನೇರ ನೈತಿಕತೆಯಿಂದ ಹಾಗೂ ಹೆಚ್ಚಿನ ಶ್ರಮದ ದುಡಿಮೆಯಿಂದ ಮಾತ್ರವೇ ನಾವು ಅಭಿವೃದ್ಧಿಗೊಂಡ ಭಾರತ ಎಂಬ ಉದ್ದಿಷ್ಟ ಕಾರ್ಯವನ್ನು ಸಾಧಿಸಬಹುದಾಗಿದೆ.

Reviews

There are no reviews yet.

Be the first to review “ಸಂಪನ್ನ ಭಾರತ ಸಮೃದ್ಧ ಭಾರತ”

Your email address will not be published.

This site uses Akismet to reduce spam. Learn how your comment data is processed.